10:15 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಬಂಧಿತ ಬಿಜೆಪಿ ಮಂಡಲ ಅಧ್ಯಕ್ಷ ಸಹಿತ 4 ಮಂದಿಗೆ ಜಾಮೀನು: ರಾತೋರಾತ್ರಿ ವಿಜಯೋತ್ಸವ

15/02/2022, 16:13

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತಿ ತಾಪಂ ಇಒ ಮಡಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೀಡಾದ ಬಿಜೆಪಿ ಮಂಡಲ ಅಧ್ಯಕ್ಷ ಸೇರಿ ನಾಲ್ವರು ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದ್ದು, ಬಿಜೆಪಿ ಕಾರ್ಯಕರ್ತರು ರಾತೋರಾತ್ರಿ ವಿಜಯೋತ್ಸವ ಆಚರಿಸಿದರು.


ಹಲ್ಲೆ ಪ್ರಕರಣ ದಾಖಲು ಮಾಡಿಕೊಂಡ ಪೋಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನೀಡಲಾಯಿತು. ಆರೊಪಿಗಳನ್ನು ಬಿಡುಗಡೆಗೊಳಿಸಿದ ಬಳಿಕ ರಾತ್ರೋ ರಾತ್ರಿ ವಿಜಯೋತ್ಸವ ಆಚರಿಸಲಾಯಿತು.

ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರನ್ನು ಕಾರ್ಯಕರ್ತತರಯ ಹೆಗಲ ಮೇಲೆ ಒತ್ತು ವಿಜೋತ್ಸವ ಆಚರಣೆ ಮಾಡಿದರು.


ಈ ನಡುವೆ ಬುಧವಾರ ಕಾಂಗ್ರೆಸ್ ಪಕ್ಷ. ನಾಯಕ ಸಮುದಾಯದ ನೌಕರರು ಸೇರಿದಂತೆ ವಿವಿದ ಸಂಘಟನೆಗಳು ಹಲ್ಲೆ ಮಾಡಿದ ಕಾರ್ಯಕರ್ತರ ವಿರುದ್ದ ಪ್ರತಿ ಭಟನೆ ಮಾಡಲು ಸಜ್ಜಾಗಿವೆ

ಇತ್ತೀಚಿನ ಸುದ್ದಿ

ಜಾಹೀರಾತು