9:46 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ 

06/06/2021, 20:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊಗರಿ, ಸೂರ್ಯಕಾಂತಿ, ಸಜ್ಜಿ ಬೀಜಗಳನ್ನು ವಿತರಿಸಲಾಯಿತು.

ಕೃಷಿ ಅಧಿಕಾರಿ ಶಿವಶರಣ, ರೈತ ಸಂಘದ ಮುಖಂಡರು ಹಾಗೂ ಸಿಬ್ಬಂದಿ ವರ್ಗ ದಿಂದ ರೈತರಿಗೆ ಬೀಜ ನೀಡಲಾಯಿತು

ತೊಗರಿ, ಸಜ್ಜೆ, ಸೂರ್ಯಪಾನ ಭತ್ತ  ಇನ್ನಿತರ ಬೀಜಗಳ ಬಿಡುಗಡೆ ಮಾಡಲಾಯಿತು.

ಮಳೆಯು ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಸ್ಕಿ ಕೃಷಿ ಇಲಾಖೆಗೆ ಸಂಬಂಧಪಡುವ ಎಲ್ಲಾ ಹಳ್ಳಿಯ ಗ್ರಾಹಕ ಬೀಜಗಳ ತೆಗೆದುಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಶಿವಶರಣ ಹೇಳಿದರು. ಈ ಲೆಕ್ಕ ಪರಿಶೋಧಕ ರಮೇಶ್ ಅಸ್ಕಿಹಾಳ ಪ್ರಸಾದ್ ಸೇರಿದಂತೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು