4:08 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ 

06/06/2021, 20:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊಗರಿ, ಸೂರ್ಯಕಾಂತಿ, ಸಜ್ಜಿ ಬೀಜಗಳನ್ನು ವಿತರಿಸಲಾಯಿತು.

ಕೃಷಿ ಅಧಿಕಾರಿ ಶಿವಶರಣ, ರೈತ ಸಂಘದ ಮುಖಂಡರು ಹಾಗೂ ಸಿಬ್ಬಂದಿ ವರ್ಗ ದಿಂದ ರೈತರಿಗೆ ಬೀಜ ನೀಡಲಾಯಿತು

ತೊಗರಿ, ಸಜ್ಜೆ, ಸೂರ್ಯಪಾನ ಭತ್ತ  ಇನ್ನಿತರ ಬೀಜಗಳ ಬಿಡುಗಡೆ ಮಾಡಲಾಯಿತು.

ಮಳೆಯು ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಸ್ಕಿ ಕೃಷಿ ಇಲಾಖೆಗೆ ಸಂಬಂಧಪಡುವ ಎಲ್ಲಾ ಹಳ್ಳಿಯ ಗ್ರಾಹಕ ಬೀಜಗಳ ತೆಗೆದುಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಶಿವಶರಣ ಹೇಳಿದರು. ಈ ಲೆಕ್ಕ ಪರಿಶೋಧಕ ರಮೇಶ್ ಅಸ್ಕಿಹಾಳ ಪ್ರಸಾದ್ ಸೇರಿದಂತೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು