10:28 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ 

06/06/2021, 20:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊಗರಿ, ಸೂರ್ಯಕಾಂತಿ, ಸಜ್ಜಿ ಬೀಜಗಳನ್ನು ವಿತರಿಸಲಾಯಿತು.

ಕೃಷಿ ಅಧಿಕಾರಿ ಶಿವಶರಣ, ರೈತ ಸಂಘದ ಮುಖಂಡರು ಹಾಗೂ ಸಿಬ್ಬಂದಿ ವರ್ಗ ದಿಂದ ರೈತರಿಗೆ ಬೀಜ ನೀಡಲಾಯಿತು

ತೊಗರಿ, ಸಜ್ಜೆ, ಸೂರ್ಯಪಾನ ಭತ್ತ  ಇನ್ನಿತರ ಬೀಜಗಳ ಬಿಡುಗಡೆ ಮಾಡಲಾಯಿತು.

ಮಳೆಯು ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಸ್ಕಿ ಕೃಷಿ ಇಲಾಖೆಗೆ ಸಂಬಂಧಪಡುವ ಎಲ್ಲಾ ಹಳ್ಳಿಯ ಗ್ರಾಹಕ ಬೀಜಗಳ ತೆಗೆದುಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಶಿವಶರಣ ಹೇಳಿದರು. ಈ ಲೆಕ್ಕ ಪರಿಶೋಧಕ ರಮೇಶ್ ಅಸ್ಕಿಹಾಳ ಪ್ರಸಾದ್ ಸೇರಿದಂತೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು