8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’

17/02/2022, 13:41

ಅಬುದಾಬಿ(reporterkarnataka.com)

ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ  ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು