7:55 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಿಎಂ ಬೊಮ್ಮಾಯಿ ಭೇಟಿಯಾದ ಶಾಸಕ ವೇದವ್ಯಾಸ ಕಾಮತ್: ಎ ಗ್ರೇಡ್ ದೇಗುಲಗಳಲ್ಲಿ ಗೋ ಶಾಲೆ ತೆರೆಯಲು ಮನವಿ

18/02/2022, 08:41

ಮಂಗಳೂರು(reporterkarnataka.com): ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಿಗೊಳಿಸುವ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹಿಂದೂ ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮತ್ತು ಎ ಗ್ರೇಡ್ ದೇವಾಲಯಗಳಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಅವರು ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಿಗೊಳಿಸುವ ಕ್ರಮ ಸ್ವಾಗತಾರ್ಹವಾಗಿದ್ದು , ಎಲ್ಲಾ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದ ಕ್ರಮವಾಗಿದೆ.ಆದರೆ ಹಿಂದೂ ದೇವಸ್ಥಾನಗಳನ್ನು ಮುಕ್ತಿ

ಇತ್ತೀಚಿನ ಸುದ್ದಿ

ಜಾಹೀರಾತು