4:27 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ನಡೆದಾಡುವ ದೇವರು’ ಎಂದೇ ಖ್ಯಾತರಾದ ಊಟಕನೂರ್ ಸಂಸ್ಥಾನ ಮಠದ ಸ್ವಾಮೀಜಿ ನಾಗಪ್ಪ ತಾತ ಇನ್ನಿಲ್ಲ

06/06/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಗೌಡನಬಾವಿ ಊಟಕನೂರ್ ಸಂಸ್ಥಾನ ಮಠದ ಕೇಂದ್ರ ಹಿರಿಯ ಸ್ವಾಮೀಜಿ ಗೌಡನಬಾವಿ ನಾಗಪ್ಪ ತಾತ ಭಾನುವಾರ ಲಿಂಗೈಕ್ಯರಾದರು.

ಅವರು ಹಲವಾರು ಕ್ಷೇತ್ರದಲ್ಲಿ ಹೆಸರು ಮಾಡಿದವರು. ಆಂಧ್ರ ಹಾಗೂ ಕರ್ನಾಟಕದಿಂದ ಭಕ್ತರ ಸಂಪರ್ಕ ಹೊಂದಿದವರು ಅವರಿಗೆ

ಕೆಲದಿನಗಳಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯಿಂದ ರಾಯಚೂರು ನವೋದಯ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಭಾನುವಾರ ನಿಧನರಾದರು.

ನಾಳೆ ಸ್ವಗ್ರಾಮ ಗೌಡನಬಾವಿಯಲ್ಲಿ ಮಧ್ಯಾಹ್ನ 2:00 ಅಂತ್ಯಕ್ರಿಯೆ ನಡೆಯಲಿದೆಯೆಂದು ಉಟಕನೂರು ಮರಿ ಬಸವಲಿಂಗ ಶಿವಾಚಾರ್ಯರು ಪತ್ರಿಕಾ ಪ್ರಕಟಣೆಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು