4:24 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಿಜಾಬ್:  ಶುಕ್ರವಾರ, ರಂಜಾನ್ ತಿಂಗಳಲ್ಲಿ ಧರಿಸಲು ಅನುಮತಿ ನೀಡಲು ಹೈಕೋರ್ಟ್ ಗೆ ಮತ್ತೆ ಅರ್ಜಿ

18/02/2022, 12:34

ಬೆಂಗಳೂರು(reporterkarnataka.com)

ಹಿಜಾಬ್ ಕುರಿತು ಹೈಕೋರ್ಟ್  ಮಧ್ಯಂತರ ಆದೇಶ ನಡುವೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನವಾದ ಸಮಯದಲ್ಲಿ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು