9:15 PM Monday14 - July 2025
ಬ್ರೇಕಿಂಗ್ ನ್ಯೂಸ್
ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು

ಇತ್ತೀಚಿನ ಸುದ್ದಿ

ಹೀಗೊಂದು ಹೇಯ ಕೃತ್ಯ: ಹೆತ್ತಬ್ಬೆಗೆ ಜೀಪ್‌ನಿಂದ ಗುದ್ದಿಸಿ ಕೊಲೆ ಮಾಡಿದ ದುಷ್ಟ ಪುತ್ರ

18/02/2022, 19:52

ಮೈಸೂರು(reporterkarnataka.com): ನಡೆದುಕೊಂಡು ಹೋಗುತ್ತಿದ್ದ ತನ್ನ ತಾಯಿಗೆ ಪುತ್ರನೊಬ್ಬ ಜೀಪ್ ನಿಂದ ಗುದ್ದಿಸಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ಗುರುವಾರ ನಡೆದಿದೆ.

ನಾಗಮ್ಮ(65) ಹತ್ಯೆಯಾದ ತಾಯಿ. ಮೃತಳ ಪುತ್ರ ಹೇಮರಾಜ್(45) ಎಂಬಾತನೇ ಕೃತ್ಯವೆಸಗಿದ ಆರೋಪಿ. ಹಣಕಾಸಿನ ವಿಚಾರಕ್ಕೆ ಸಂಬoಧಿಸಿದoತೆ ತಾಯಿ ಮಗನ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಇಂದು ತಾಯಿಯ ವಿರುದ್ಧ ಕುಪಿತಗೊಂಡಿದ್ದ ಮಗ ಹೇಮರಾಜ್, ರಸ್ತೆ ಬದಿಯಲ್ಲಿ ತೆರಳುತ್ತಿದ್ದ ತಾಯಿ ನಾಗಮ್ಮಗೆ ಟ್ರಾವೆಲ್ ಜೀಪ್ ನಿಂದ ಡಿಕ್ಕಿಹೊಡೆಸಿದ್ದಾನೆ.

ಡಿಕ್ಕಿ ಹೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ನಾಗಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ಬೆಟ್ಟದಪುರ ಠಾಣೆಯ ಪೊಲೀಸರು ಆರೋಪಿ ಹೇಮರಾಜನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು