8:01 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು