10:11 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು