2:27 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು