3:52 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 3 ಹಂತಗಳಲ್ಲಿ ಅನ್ ಲಾಕ್ ?: 2ನೇ ಹಂತದಲ್ಲಿ ಬಸ್ , ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ ?

07/06/2021, 09:19

ಬೆಂಗಳೂರು(reporterkarnataka news): ರಾಜ್ಯ ಜೂನ್ 14ಕ್ಕೆ ಮುನ್ನವೇ ಅನ್ ಲಾಕ್ ಆಗುವ ಎಲ್ಲ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಈ ಪ್ರಕ್ರಿಯೆ ನಡೆಯಲಿದೆ. ಹಾಗಾದರೆ ಯಾವ ರೀತಿಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂಬುವುದನ್ನು ನೋಡೋಣ.

ಮೊದಲ ಹಂತದಲ್ಲಿ ದಿನಸಿ ಅಂಗಡಿ, ಕೈಗಾರಿಕೆಗಳು, ಗಾರ್ಮೆಂಟ್ಸ್, ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಹೋಟೆಲ್, ಆಟೋ, ಕ್ಯಾಬ್,  ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಮೂರನೇ ಹಂತದಲ್ಲಿ ಬಾರ್ ರೆಸ್ಟೋರೆಂಟ್, ಕ್ಲಬ್‍ಗೆ ಶೇ.50ರಷ್ಟು ಸೀಟುನೊಂದಿಗೆ ಶುರು ಮಾಡಲು ಅವಕಾಶ ದೊರಕಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ಶೇ.3, ರಾಜ್ಯದಲ್ಲಿ ಶೇ.6ಕ್ಕೆ ಪಾಸಿಟಿವಿಟಿ ಇಳಿದರೆ ಅನ್‍ಲಾಕ್ ಆಗಲಿದೆ. ಸದ್ಯ ಬೆಂಗಳೂರಿನಲ್ಲಿ ಶೇ.4.96, ಕೆಲ ಜಿಲ್ಲೆಗಳಲ್ಲಿ ಶೇ.39ರಷ್ಟು ಪಾಸಿಟಿವಿಟಿ ರೇಟ್ ಇದೆ. ಕೆಲವೇ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಮತ್ತಷ್ಟು ಇಳಿಯುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು