6:13 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಯುವಕನ ಹತ್ಯೆ:  ಒಬ್ಬನ ಬಂಧನ; ಪೊಲೀಸ್ ಬಂದೋಬಸ್ತ್ ನಲ್ಲಿ ಅಂತಿಮಯಾತ್ರೆ: 144 ಸೆಕ್ಷನ್ ಜಾರಿ

21/02/2022, 13:06

ಶಿವಮೊಗ್ಗ (reporterkarnataka.com) : ಶಿವಮೊಗ್ಗದಲ್ಲಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆದಿದೆ. ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ನಗರದ ಭಾರತಿ ಕಾಲನಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಇರಿಯಲಾಗಿತ್ತು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಯುವಕನನ್ನು ತಕ್ಷಣ ದಾಖಲಾಯಿಸಿತಾದರೂ ಅಷ್ಟೊತ್ತಿಗೆ ಆತನ ಅಸುನೀಗಿದ್ದ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂರೆ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು