12:29 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಯುವಕನ ಹತ್ಯೆ:  ಒಬ್ಬನ ಬಂಧನ; ಪೊಲೀಸ್ ಬಂದೋಬಸ್ತ್ ನಲ್ಲಿ ಅಂತಿಮಯಾತ್ರೆ: 144 ಸೆಕ್ಷನ್ ಜಾರಿ

21/02/2022, 13:06

ಶಿವಮೊಗ್ಗ (reporterkarnataka.com) : ಶಿವಮೊಗ್ಗದಲ್ಲಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆದಿದೆ. ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ನಗರದ ಭಾರತಿ ಕಾಲನಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಇರಿಯಲಾಗಿತ್ತು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಯುವಕನನ್ನು ತಕ್ಷಣ ದಾಖಲಾಯಿಸಿತಾದರೂ ಅಷ್ಟೊತ್ತಿಗೆ ಆತನ ಅಸುನೀಗಿದ್ದ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂರೆ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು