7:34 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

2 ಎಕ್ಸ್ ಪ್ರೆಸ್ ರೈಲುಗಳ ನಡುವೆ ಭೀಕರ ಅಪಘಾತ: 30 ಪ್ರಯಾಣಿಕರ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

07/06/2021, 12:59

ಸಾಂದರ್ಭಿಕ ಚಿತ್ರ
ಲಾಹೋರ್: ಪಾಕಿಸ್ತಾನದ ಲಾಹೋರ್ ಸಮೀಪದ ಘೋಟ್ಕಿ ಬಳಿ ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಲಾಹೋರ್ ಕಡೆ ಹೊರಟಿದ್ದ ಸರ್ ಸಯ್ಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಎದುರುಗಡೆಯಿಂದ ಬರುತ್ತಿದ್ದ ಮಿಲ್ಲತ್ ಎಕ್ಸ್ ಪ್ರೆಸ್ ರೈಲು ಪರಸ್ಪರ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ 8 ರೈಲು ಬೋಗಿಗಳು ನಜ್ಜುಗುಜ್ಜಾಗಿವೆ. 13 ಬೋಗಿಗಳು ಹಳಿತಪ್ಪಿವೆ. 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು