4:02 AM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಆರ್ ಜೆ ರಚನಾ ಇನ್ನಿಲ್ಲ: ಪಟ ಪಟ ಮಾತಿನ ಮೂಲಕ ಜನರ ಮನ ಗೆದ್ದಿದ್ದ ಮಾತಿನ ಮಲ್ಲಿ

22/02/2022, 16:16

ಮಂಗಳೂರು(reporterkarnataka.com):

ರೇಡಿಯೋ ಮಿರ್ಚಿಯಲ್ಲಿ ಹಲವು ವರ್ಷ ರೆಡಿಯೋ ಜಾಕಿಯಾಗಿ ಎಫ್ ಎಂ ಪ್ರಿಯರಿಗೆ ಚಿರಪರಿಚಿತರಾಗಿದ್ದ ಆರ್ ಜೆ ರಚನಾ(39) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

‘ಮಾತಿನ ಮಲ್ಲಿ’ ಎಂದೇ ಖ್ಯಾತರಾಗಿದ್ದ ರಚನಾ ಅವರು ಮಾತಿನ ಮೂಲಕವೇ ಯುವ ಜನರ ಮನಸ್ಸು ಗೆದ್ದಿದ್ದರು.

ರೆಡಿಯೋ ಜಾಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದ ಅವರು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದಾರೆ. ರಚನಾ ಅವರು ಕೆಲವು ಸಮಯದಿಂದ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು