8:45 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಉಡುಪಿ: ಅಣ್ಣನ ಕ್ಯಾಂಟೀನ್ ಗೆ ಹೋಗಿ ಬರುವುದಾಗಿ ಹೊರಟ ಕಿದಿಯೂರಿನ ಯುವತಿ ನಾಪತ್ತೆ

23/02/2022, 12:42

ಉಡುಪಿ(reporterkarnataka.com): ಅಣ್ಣನ ಕ್ಯಾಂಟೀನ್ ಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿಯೊಬ್ಬಳು ಮನೆಗೆ ವಾಪಸು ಬಾರದೆ ನಾಪತ್ತೆಯಾಗಿರುವ ಘಟನೆ ಅಂಬಲಪಾಡಿ ಕಿದಿಯೂರು ಎಂಬಲ್ಲಿ ನಡೆದಿದೆ.

ಅಂಬಲಪಾಡಿ ಕಿದಿಯೂರು ನಿವಾಸಿ ಧರ್ಮಪಾಲ ವರ್ಮ ಅವರ ಪುತ್ರಿ ಏಕತಾ ವರ್ಮಾ(23) ನಾಪತ್ತೆಯಾದ ಯುವತಿ. ಈಕೆ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದಳು. ಫೆ. 21ರಂದು ಮಧ್ಯಾಹ್ನ 1.30 ಗಂಟೆಗೆ ಮಣಿಪಾಲದಲ್ಲಿರುವ ಅಣ್ಣನ ಕ್ಯಾಂಟೀನ್ ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು. ಆ ಬಳಿಕ ಮಣಿಪಾಲ ಕ್ಯಾಂಟೀನ್ ಗೂ ಹೋಗದೆ ಮನೆಗೂ ಬಾರದೆ ಕಾಣೆಯಾಗಿದ್ದಾಳೆ. ಇಂದ್ರಾಳಿ, ಉಡುಪಿ ಮಣಿಪಾಲ ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ತಂದೆ ಧರ್ಮಪಾಲ್ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು