3:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಸ್ ಟಿ ಮೀಸಲಾತಿಗೆ ಸರಕಾರದ ಮೀನಮೇಷ: ತಳವಾರ ಸಮುದಾಯ ಆಕ್ರೋಶ; ಕಲಬುರ್ಗಿ ಚಲೋ ಎಚ್ಚರಿಕೆ

23/02/2022, 18:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತಳವಾರ್ ಹಾಗೂ ಪರಿವಾರ ಸಮುದಾಯಗಳು ಎಸ್ ಟಿ ಮೀಸಲಾತಿಗಾಗಿ ಸುಮಾರು 40

ವರ್ಷಗಳಿಂದ ಹೋರಾಟ ಮಾಡುತ್ತಲೇ ಬರುತ್ತಿದೆ. ಆದರೆ ಸರಕಾರ ಮಾತ್ರ ತಳವಾರ ಹಾಗೂ ಪರಿವಾರ ಸಮುದಾಯದವರ ಜೊತೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಸಮಾಜದ ಮುಖಂಡು ಆರೋಪಿಸಿದ್ದಾರೆ.

ಎಸ್ ಟಿ ಮೀಸಲಾತಿಗಾಗಿ ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆಯೇ ಗ್ರೀನ್ ಸಿಗ್ನಲ್ ನೀಡಿದ್ದರು ರಾಜ್ಯ ಸರ್ಕಾರ್ ಮಾತ್ರ ಪ್ರತಿಷ್ಠೆ ಮೆರೆಯುತ್ತಿದೆ ಎಂದು ತಳವಾರ್ ಸಮಾಜದ ಮುಖಂಡರು ದೂರಿದ್ದಾರೆ.

ಸಿಂಧಗಿ ಉಪ ಚುನಾವಣೆಯಲ್ಲಿ ಸರಕಾರ ಎಸ್ ಟಿ ಮೀಸಲಾತಿ ಪ್ರಮಾಣ ಪತ್ರ ನೀಡಲು ಭರವಸೆ ನೀಡಿತ್ತು. ನೆಪ ಮಾತ್ರಕ್ಕೆ ಎನ್ನುವಂತೆ ದಿನಾಂಕ 29 ಜನವರಿ 2022 ರಂದು ತಳವಾರ ಹಾಗೂ ಪರಿವಾರ ಎಸ್ಟಿ ಮೀಸಲಾತಿ ಗೆ ಅಧಿಕೃತವಾಗಿ ಸೇರಿಸುವಂತೆ ಘೋಷಣೆ ಮಾಡಿದರು ಸಹ ಕೆಲ ರಾಜಕಾರಣಿಗಳ ಕೈ ವಾಡದಿಂದ ತಾಂತ್ರಿಕ ದೋಷದ ನೆಪ ಹೇಳುತ್ತಿದ್ದಾರೆ

ಹೀಗೆ ಸರ್ಕಾರ ಬಡವರ ತುಟಿಗೆ ತುಪ್ಪ ಸವರೋದನ್ನ ಬಿಟ್ಟು ನ್ಯಾಯುತವಾಗಿ ನಮಗೆ ಸಿಗಬೇಕಾದ ಹಕ್ಕು ನಮಗೆ ಕೊಡಿ. ಇಲ್ಲವಾದಲ್ಲಿ ಬರುವ  ಮಾರ್ಚ್ 15 ರಂದು ಗುಲ್ಬರ್ಗ ಚಲೋ ರ್ಯಾಲಿಯಣ್ಣ ಹಮ್ಮಿಕೊಂಡಿದ್ದು ಸರಕಾರಕ್ಕೆ ಹಾಗೂ ಪಡದೆಯ ಅಂಚಿನಲ್ಲಿ ಸಮುದಾಯದ ವಿರುದ್ದ ಪಿತೂರಿ ಹುಡುತ್ತಿರುವ ರಾಜಕಾರಣಿಗಳ ಹೆಸರು ಬಹಿರಂಗಿಸಿ ರಾಜ್ಯದೆಂತ ತಳವಾರ್ ಸಮುದಾಯದ ಹೋರಾಟ ಮಾಡಲಾಗುವುದು

ಎಂದು ಮುಖಾಂಡರು ಹಾಗೂ ವಕೀಲಾರದ ಅಶೋಕ ಗುಳಗಾವಿ ಮಾಧ್ಯಮದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ರವಾನಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು