5:41 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ  ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ 

24/02/2022, 21:03

ಮಂಗಳೂರು(reporterkarnataka.com): ಸ್ವಚ್ಛ ಭಾರತ ಮಿಷನ್ ವತಿಯಿಂದ ಸಾಹಸ್ ಸಂಸ್ಥೆ ಬೆಂಗಳೂರು ಮತ್ತು ಸಂಜೀವಿನಿ, KSRLPS(NRLM) ಸಹಯೋಗದೊಂದಿಗೆ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ 
ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ ನಡೆಸಲಾಯಿತು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಉದ್ಘಾಟಿಸಿದರು. ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಇದರ ನೋಡಲ್ ಅಧಿಕಾರಿಯವರು, ಸಹಾಯಕ ಯೋಜನಾ ಅಧಿಕಾರಿಗಳು, ಮಂಗಳೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತೋಟಗಾರಿಕೆ ಇಲಾಖೆಯ ಹಿರಿಯ ಉಪ ನಿರ್ದೇಶಕರು , ಸಾಹಸ್ ಸಂಸ್ಥೆಯ ಅಧಿಕಾರಿಗಳು, ಸಂಜೀವಿನಿ (NRLM) ವಿಭಾಗದ ವ್ಯವಸ್ಥಾಪಕರು, ಸ್ವಚ್ಛ ಭಾರತ್ ಮಿಷನ್(ಗ್ರಾ) ಸಮಾಲೋಚಕರು, 35 ಗ್ರಾಮ ಪಂಚಾಯತ್ ಗಳ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು