2:42 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಬಂಟ್ವಾಳ: ಎನ್ನೆಸ್ಸೆಸ್ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ

25/02/2022, 22:35

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್, ಕನ್ನಡ  ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಬಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ ಇತ್ತೀಚಿಗೆ ಜರುಗಿತು.


ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಸತೀಶ್ ಗಟ್ಟಿ ಅವರು  ಮಾತೃ ಭಾಷೆ  ಉಳಿಸಲು ಮನೆಯಲ್ಲಿ ಮಕ್ಕಳೊಂದಿಗೆ ಮಾತೃ ಭಾಷೆಯಲ್ಲೇ ಮಾತನಾಡುವ  ಅವಶ್ಯಕತೆಯನ್ನು ತಿಳಿಸಿದರು. ಪ್ರೊ. ನಂದಕಿಶೋರ್ಮ ಮತ್ತು ಪ್ರಾಧ್ಯಾಪಕ ಹೈದರಾಲಿ ವಿವಿಧ ಭಾಷೆಗಳ  ಪ್ರಾಮುಖ್ಯತೆಯನ್ನು ವಿವರಿಸಿದರು. 


ವಿದ್ಯಾರ್ಥಿಗಳು ಮಾತೃ ಭಾಷೆಗಳಾದ ತುಳು, ಕನ್ನಡ, ಕೊಂಕಣಿ, ಬ್ಯಾರಿ, ಕೋಟ, ಮಲಯಾಳಂ, ಹಿಂದಿ, ಸಂಸ್ಕೃತ, ಮರಾಠಿ, ಇಂಗ್ಲಿಷ್, ಮುಂತಾದ ಭಾಷೆಗಳಲ್ಲಿ ಭಾಷಣ ಮಾಡಿದರು. ದೀಪಾ ಕಾರ್ಯಕ್ರಮ ನಿರ್ವಹಿಸಿದರು. ಧನರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು