8:13 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೊನೆಗೂ ಕೂಡಿ ಬಂದ ಮುಹೂರ್ತ: ಮಸ್ಕಿ  ಹಾಗೂ ಬಸವಕಲ್ಯಾಣ ನೂತನ ಶಾಸಕರ ಪ್ರಮಾಣ ವಚನಕ್ಕೆ ದಿನ ಫಿಕ್ಸ್ 

07/06/2021, 17:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಂಗ 

info.reporterkarnataka@gmail.com

ಕೊರೊನಾ ವೇಳೆ ನಡೆದ ವಿಧಾನಸಭೆ  ಉಪ ಚುನಾವಣೆಯಲ್ಲಿ ಜಯದ ಹಾರ ಕೊರಳಿಗೇರಿಸಿಕೊಂಡ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ನ

ನೂತನ ಶಾಸಕ ಬಸವನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಕೊನೆಗೂ ಕೂಡಿ ಬಂದಿದೆ. ಜೂನ್ 8ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಕೊರೊನಾ ಲಾಕ್ ಡೌನ್ ಇರುವುದರಿಂದ ಮಸ್ಕಿ ಹಾಗೂ ಬಸವಕಲ್ಯಾಣದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರವನ್ನು ಮುಂದೂಡಲಾಗಿತ್ತು. ಇದೀಗ ಮಸ್ಕಿ ಕ್ಷೇತ್ರದ ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣ ನೂತನ ಶಾಸಕ ಶರಣು ಸಲಗರ್ ಅವರ ಪ್ರಮಾಣ ವಚನದ ದಿನಾಂಕವನ್ನು ವಿಧಾನಸಭೆ ಸ್ಪೀಕರ್ ನಿಗದಿಪಡಿಸಿದ್ದಾರೆ.

ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೇ ಮಹಡಿ ಸಭಾಂಗಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು