10:47 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಉಕ್ರೇನ್​ – ರಷ್ಯಾ ಯುದ್ಧ : ಸಾವಿರಕ್ಕೂ ಅಧಿಕ ಸೈನಿಕರ ಸಾವು; ಸಂಕಷ್ಟದಲ್ಲಿ ನಾಗರಿಕರು

26/02/2022, 10:19

ಮಾಸ್ಕೋ(reporterkarnataka.com):
ರಷ್ಯಾ-ಉಕ್ರೇನ್​ ನಡುವಿನ ಭೀಕರ ಕದನದಿಂದ ಎರಡು ದೇಶದಲ್ಲಿ ಅಪಾರ ಪ್ರಮಾಣದ ಸಾವು – ನೋವು ಉಂಟಾಗಿದ್ದು, ರಷ್ಯಾದ ಸಾವಿರಕ್ಕೂ ಅಧಿಕ ಸೈನಿಕರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆಂದು ಉಕ್ರೇನ್​ ರಕ್ಷಣಾ ಸಚಿವಾಲಯ ತಿಳಿಸಿದೆ.

ರಷ್ಯಾ ಅಧ್ಯಕ್ಷ ಪುಟಿನ್​ ಉಕ್ರೇನ್​ ವಿರುದ್ಧ ನಿನ್ನೆ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಇದರಿಂದ ಉಭಯ ದೇಶಗಳ ನಡುವೆ ದಾಳಿ, ಪ್ರತಿದಾಳಿ ನಡೆಯಿತು. ಉಕ್ರೇನ್​​ನ ಬಹುತೇಕ ಎಲ್ಲ ನಗರಗಳ ಮೇಲೆ ರಷ್ಯಾ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಉಕ್ರೇನ್​ ಕೂಡ ದಾಳಿ ನಡೆಸಿದೆ. ಅನೇಕ ಯೋಧರು ಹತ್ಯೆ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು