1:41 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಉಕ್ರೇನ್​ – ರಷ್ಯಾ ಯುದ್ಧ : ಸಾವಿರಕ್ಕೂ ಅಧಿಕ ಸೈನಿಕರ ಸಾವು; ಸಂಕಷ್ಟದಲ್ಲಿ ನಾಗರಿಕರು

26/02/2022, 10:19

ಮಾಸ್ಕೋ(reporterkarnataka.com):
ರಷ್ಯಾ-ಉಕ್ರೇನ್​ ನಡುವಿನ ಭೀಕರ ಕದನದಿಂದ ಎರಡು ದೇಶದಲ್ಲಿ ಅಪಾರ ಪ್ರಮಾಣದ ಸಾವು – ನೋವು ಉಂಟಾಗಿದ್ದು, ರಷ್ಯಾದ ಸಾವಿರಕ್ಕೂ ಅಧಿಕ ಸೈನಿಕರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆಂದು ಉಕ್ರೇನ್​ ರಕ್ಷಣಾ ಸಚಿವಾಲಯ ತಿಳಿಸಿದೆ.

ರಷ್ಯಾ ಅಧ್ಯಕ್ಷ ಪುಟಿನ್​ ಉಕ್ರೇನ್​ ವಿರುದ್ಧ ನಿನ್ನೆ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಇದರಿಂದ ಉಭಯ ದೇಶಗಳ ನಡುವೆ ದಾಳಿ, ಪ್ರತಿದಾಳಿ ನಡೆಯಿತು. ಉಕ್ರೇನ್​​ನ ಬಹುತೇಕ ಎಲ್ಲ ನಗರಗಳ ಮೇಲೆ ರಷ್ಯಾ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಉಕ್ರೇನ್​ ಕೂಡ ದಾಳಿ ನಡೆಸಿದೆ. ಅನೇಕ ಯೋಧರು ಹತ್ಯೆ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು