7:00 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ

26/02/2022, 20:39

ನೆಲ್ಯಾಡಿ(reporterkarnataka.com):
ವಿಶ್ವ ವಿದ್ಯಾನಿಲಯ ಕಾಲೇಜು ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಶುಕ್ರವಾರ ಕಾಲೇಜಿನ ಸಂಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿಕೊಂಡ ನಾಯಕತ್ವ ಗುಣ ನಿಮ್ಮಲ್ಲಿ ನಿರ್ಮಾಣ ವಾಗುತ್ತದೆ. ಸರಕಾರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಅವರು ಹೇಳಿದರು.


ಪ್ರಾಂಶುಪಾಲ ಡಾ. ಜಯರಾಜ್ ಕಾರ್ಯಕ್ರಮದ ಅಧ್ಯಕ್ಷತೆ  ಮಾತನಾಡಿ, ದೇಶದ ಸೇವೆ ಮಾಡೋ ಮನಸಿದ್ದರೆ, ಎಂ.ಪಿ, ಎಂ.ಎಲ್.ಎ.ಆಗಬೇಕೆಂದಿಲ್ಲ. ಪೋಲಾಗುತ್ತಿರುವ ನೀರಿನ್ನು ಉಳಿಸುವ ಮುಖಂತರ ದೇಶ ಸೇವೆ ಮಾಡಿ ಎಂದರು.ದೇಶ ಕಟ್ಟು ವಲ್ಲಿ ಯುವಕರ ಪತ್ರ ಬಹಳ ಮುಖ್ಯ ಎಂದರು.


ಯೋಜನಾಧಿಕಾರಿ ವನಿತಾ ಪಿ. ಹಾಗೂ ಕಾಲೇಜಿನ ಉಪನ್ಯಾಸಕರಾದ ನೂರಂದಪ್ಪ, ಸೀತಾರಾಮ, ಸುರೇಶ್, ಸ್ಪೂರ್ತಿ ಕೆ. ಟಿ, ಲೀಲಾವತಿ, ಹೇಮಾವತಿ, ಶ್ರುತಿ, ಡೀನಾ. ಪಿ.ಪಿ, ದಿವ್ಯಶ್ರೀ,ದಿವ್ಯ. ಕೆ, ನಿಶ್ಮಿತಾ. ಪಿ, ಚಂದ್ರ ಕಲಾ. ಬಿ, ವೇರೋನಿಕ ಪ್ರಭಾ. ವಿ.ಆರ್, ಆನಂದ ಉಪಸ್ಥಿತರಿದ್ದರು.


ಸ್ವಯಂ ಸೇವಕರಾದ ವಿಶಾಲ್ ಸ್ವಾಗತಿಸಿದರು.ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಭಾರತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು