8:53 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ

26/02/2022, 20:39

ನೆಲ್ಯಾಡಿ(reporterkarnataka.com):
ವಿಶ್ವ ವಿದ್ಯಾನಿಲಯ ಕಾಲೇಜು ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಶುಕ್ರವಾರ ಕಾಲೇಜಿನ ಸಂಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿಕೊಂಡ ನಾಯಕತ್ವ ಗುಣ ನಿಮ್ಮಲ್ಲಿ ನಿರ್ಮಾಣ ವಾಗುತ್ತದೆ. ಸರಕಾರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಅವರು ಹೇಳಿದರು.


ಪ್ರಾಂಶುಪಾಲ ಡಾ. ಜಯರಾಜ್ ಕಾರ್ಯಕ್ರಮದ ಅಧ್ಯಕ್ಷತೆ  ಮಾತನಾಡಿ, ದೇಶದ ಸೇವೆ ಮಾಡೋ ಮನಸಿದ್ದರೆ, ಎಂ.ಪಿ, ಎಂ.ಎಲ್.ಎ.ಆಗಬೇಕೆಂದಿಲ್ಲ. ಪೋಲಾಗುತ್ತಿರುವ ನೀರಿನ್ನು ಉಳಿಸುವ ಮುಖಂತರ ದೇಶ ಸೇವೆ ಮಾಡಿ ಎಂದರು.ದೇಶ ಕಟ್ಟು ವಲ್ಲಿ ಯುವಕರ ಪತ್ರ ಬಹಳ ಮುಖ್ಯ ಎಂದರು.


ಯೋಜನಾಧಿಕಾರಿ ವನಿತಾ ಪಿ. ಹಾಗೂ ಕಾಲೇಜಿನ ಉಪನ್ಯಾಸಕರಾದ ನೂರಂದಪ್ಪ, ಸೀತಾರಾಮ, ಸುರೇಶ್, ಸ್ಪೂರ್ತಿ ಕೆ. ಟಿ, ಲೀಲಾವತಿ, ಹೇಮಾವತಿ, ಶ್ರುತಿ, ಡೀನಾ. ಪಿ.ಪಿ, ದಿವ್ಯಶ್ರೀ,ದಿವ್ಯ. ಕೆ, ನಿಶ್ಮಿತಾ. ಪಿ, ಚಂದ್ರ ಕಲಾ. ಬಿ, ವೇರೋನಿಕ ಪ್ರಭಾ. ವಿ.ಆರ್, ಆನಂದ ಉಪಸ್ಥಿತರಿದ್ದರು.


ಸ್ವಯಂ ಸೇವಕರಾದ ವಿಶಾಲ್ ಸ್ವಾಗತಿಸಿದರು.ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಭಾರತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು