3:37 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು!

26/02/2022, 19:32

ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ

info.reporterkarnataka.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು.


ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಸರಕಾರದಿಂದ ಲಕ್ಷಾಂತರ ರೂ. ಬಿಡುಗಡೆಯಾಗಿದೆ. ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ. ಈ ರಸ್ತೆಗಳನ್ನು ನೋಡಿಕೊಳ್ಳಲೆಂದು ಇಂಜಿನಿಯರ್ ಗಳಿಗೆ ನೇಮಿಸಿರುತ್ತಾರೆ. ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನೆಲ್ಲ ಮರೆತು ಗುತ್ತಿಗೆದಾರರು ಕೆಲಸ ಮಾಡದಿದ್ದರೂ  ಅವರಿಗೆ ಬಿಲ್ ಮಾಡುವ ಕೆಲಸ ನಡೆಸುತ್ತಿದ್ದಾರೆ. ಸರಿಯಾಗಿ ಗುಂಡಿ ಮುಚ್ಚುವ ಕೆಲಸ ಎಲ್ಲೂ ಆಗಿಲ್ಲ. ಹಾಗಾಗಿ ಇವರ ಮೇಲೆ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಗೆ ಪತ್ರಿಕೆ ಮುಖಾಂತರ ಮನವಿ ಮಾಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ ಎಂದು  ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು