2:58 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’

27/02/2022, 09:44

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ” ಗಡಾಯಿಕಲ್ಲು” ಬೆಳ್ತಂಗಡಿಯಲ್ಲಿ “ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ” ಕಾರ್ಯಕ್ರಮನಡೆಯಿತು.


ಉತ್ಸಾಹಭರಿತ 26 ವಿಧ್ಯಾರ್ಥಿಗಳು ಚಾರಣದಲ್ಲಿ ಪಾಲ್ಗೊಂಡಿದ್ದರು. 



ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು ಏಕಶಿಲಾ ಬೆಟ್ಟದ ಚಾರಣದಲ್ಲಿ ಭಾಗವಹಿಸಿದರು. ವಿಧ್ಯಾರ್ಥಿಗಳು ಗಡಾಯಿಕಲ್ಲಿನ ಪರಿಸರದ ಸ್ವಚ್ಛತೆಯಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು