9:30 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’

27/02/2022, 09:44

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ” ಗಡಾಯಿಕಲ್ಲು” ಬೆಳ್ತಂಗಡಿಯಲ್ಲಿ “ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ” ಕಾರ್ಯಕ್ರಮನಡೆಯಿತು.


ಉತ್ಸಾಹಭರಿತ 26 ವಿಧ್ಯಾರ್ಥಿಗಳು ಚಾರಣದಲ್ಲಿ ಪಾಲ್ಗೊಂಡಿದ್ದರು. 



ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು ಏಕಶಿಲಾ ಬೆಟ್ಟದ ಚಾರಣದಲ್ಲಿ ಭಾಗವಹಿಸಿದರು. ವಿಧ್ಯಾರ್ಥಿಗಳು ಗಡಾಯಿಕಲ್ಲಿನ ಪರಿಸರದ ಸ್ವಚ್ಛತೆಯಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು