6:45 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಶಿವರಾತ್ರಿ ಬಳಿಕ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ, ತ.ನಾ., ಕೇರಳದಲ್ಲಿ ಭಾರಿ ಮಳೆ ನಿರೀಕ್ಷೆ

27/02/2022, 22:28

ಬೆಂಗಳೂರು(reporterkarnataka.com): ಮಾರ್ಚ್ 1ರಂದು ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು  ಶ್ರೀಲಂಕಾ ಅಥವಾ ತಮಿಳುನಾಡು, ಕರ್ನಾಟಕ ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಾರ್ಚ್ 3ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.

ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು