6:29 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣೆ: ಛಾಯಾಗ್ರಾಹಕ ಸತೀಶ್ ಇರಾಗೆ ಅತೀ ಹೆಚ್ಚು ಮತ

01/03/2022, 00:08

ಮಂಗಳೂರು(reporterkarnataka.com):

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಉದಯವಾಣಿ ಪತ್ರಿಕೆಯ ಛಾಯಾಗ್ರಾಹಕ ಸತೀಶ್ ಇರಾ ಅತಿ ಹೆಚ್ಚು ಮತ ಪಡೆಯುವ ಮೂಲಕ ಮುಂಚೂಣಿಯಲ್ಲಿ ನಿಂತಿದ್ದಾರೆ.

ಮಂಗಳೂರು ಮಾಧ್ಯಮ ವಲಯದಲ್ಲಿಯೇ ಅವರು ಅಜಾತಶತ್ರು ಎಂದು ಗುರುತಿಸಲ್ಪಟ್ಟಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಅವರು 223 ಮತಗಳನ್ನು ಪಡೆದಿದ್ದಾರೆ ಅದೇ ರೀತಿ ಪಬ್ಲಿಕ್ ಟಿವಿ ವರದಿಗಾರ ಸುಖ್‌ಪಾಲ್ ಪೊಳಲಿ 213 ಮತಗಳನ್ನು ಪಡೆದುಕೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನದಲ್ಲಿ ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟ 194 ಮತಗಳನ್ನು ಪಡೆದು ಆಯ್ಕೆಯಾದರೆ, ಕಾರ್ಯದರ್ಶಿ ಸ್ಥಾನಕ್ಕೆ ವಿಜಯ ಕರ್ನಾಟಕದ ಹಿರಿಯ ವರದಿಗಾರರಾದ ವಿಜಯ್ ಕೋಟ್ಯಾನ್ 186 ಮತಗಳನ್ನು ಪಡೆದಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಕುಂದೇಶ್ವರ 164 ಮತಗಳನ್ನು ಪಡೆದುಕೊಂಡು ಆಯ್ಕೆಯಾಗಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ವಿಜೇತರ ಪಟ್ಟಿ ಹೀಗಿದೆ

ಉಪಾಧ್ಯಕ್ಷ (3 ಸ್ಥಾನ)

1.ಭಾಸ್ಕರ ರೈ ಕಟ್ಟ- 194

2.ರಾಜೇಶ್ ಕೆ.ಪೂಜಾರಿ-129

3.ಅನ್ಸಾರ್ ಇನೋಳಿ-122

ಪ್ರಧಾನ ಕಾರ್ಯದರ್ಶಿ (ಒಂದು ಸ್ಥಾನ)

1.ಜಿತೇಂದ್ರ ಕುಂದೇಶ್ವರ-164

ಕಾರ್ಯದರ್ಶಿ (3 ಸ್ಥಾನ)

1.ವಿಜಯ್ ಕೋಟ್ಯಾನ್ 186.

2.ಗಂಗಾಧರ ಕಲ್ಲಪಳ್ಳಿ-172

3.ಭುವನೇಶ್ ಗೇರುಕಟ್ಟೆ-146

 ಕಾರ್ಯಕಾರಿ ಸಮಿತಿ(15 ಸ್ಥಾನ)

 

1) ಸತೀಶ್ ಇರಾ-223

2) ಸುಖ್ ಪಾಲ್ ಪೊಳಲಿ – 213

3) ವಿಲ್ಫ್ರೆಡ್ ಡಿಸೋಜ- 201

4) ರಾಜೇಶ್ ಶೆಟ್ಟಿ- 191

5) ಸತ್ಯವತಿ- 192

6) ಭರತ್ ರಾಜ್ -181

7) ಮೋಹನ್ ಕುತ್ತಾರ್- 173

8) ಹರೀಶ್ ಕುಲ್ಕುಂದ-169

9) ಮಹಮ್ಮದ್ ಆರೀಫ್ -168

10- ರಾಜೇಶ್ ದಡ್ಡಂಗಡಿ- 147

11) ಶ್ರವಣ್ ನಾಳ- 138

12) ನಿಶಾಂತ್ ಕಿಲೆಂಜೂರು- 136

13) ಸಂದೇಶ್ ಜಾರ- 134

14) ಹಿಲರಿ ‌ಕ್ರಾಸ್ತಾ- 123

15) ಅಶೋಕ್ ಶೆಟ್ಟಿ – 111

ಅಧ್ಯಕ್ಷ: ಶ್ರೀನಿವಾಸ ನಾಯಕ್ ಇಂದಾಜೆ (ಅವಿರೋಧ)

ಕೋಶಾಧಿಕಾರಿ: ಬಿ.ಎನ್.ಪುಷ್ಪರಾಜ್ (ಅವಿರೋಧ)

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ: ಜಗನ್ನಾಥ ಶೆಟ್ಟಿ ಬಾಳ (ಅವಿರೋಧ)

ಇತ್ತೀಚಿನ ಸುದ್ದಿ

ಜಾಹೀರಾತು