1:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿ 

01/03/2022, 16:19

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾರ್ಕಳ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. 

ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ವಾರ್ತಾಭಾರತಿಯ ಇಬ್ರಾಹಿಂ ಅಡ್ಕಸ್ಥಳ ಮತ್ತು ವಿಶ್ವವಾಣಿ ಬ್ಯೂರೋ ಮುಖ್ಯಸ್ಥ ಜಿತೇಂದ್ರ ಕುಂದೇಶ್ವರ ನಡುವೆ ನೇರ ಹಣಾಹಣಿ ನಡೆದಿದ್ದು, ಕುಂದೇಶ್ವರ ೧೬೪ ಮತಗಳನ್ನು ಪಡೆದರೆ, ಇಬ್ರಾಹಿಂ ೧೩೮ ಮತ ಪಡೆದರು. ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ನಾಯಕ್‌ ಇಂದಾಜೆ, ಕೋಶಾಧಿಕಾರಿಯಾಗಿ ಪುಷ್ಪರಾಜ್‌ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಅವಿರೋಧವಾಗಿ ಆಯ್ಕೆಯಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಿವಿಧ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ಮಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.

ಜಿತೇಂದ್ರ ಕುಂದೇಶ್ವರ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.  ಹಿರ್ಗಾನ ಕುಂದೇಶ್ವರ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಗಳು, ಯಕ್ಷಕೂಟದ ಪ್ರಧಾನ ಸಲಹೆಗಾರರು ಆಗಿದ್ದಾರೆ.

ಯಾರಿಗೆ ಎಷ್ಟೆಷ್ಟು ಮತಗಳು?

*ಪ್ರಧಾನ ಕಾರ್ಯದರ್ಶಿ (ಒಂದು ಸ್ಥಾನ)

1.ಜಿತೇಂದ್ರ ಕುಂದೇಶ್ವರ-164

2.ಇಬ್ರಾಹಿಂ ಅಡ್ಕಸ್ಥಳ-138

*ಉಪಾಧ್ಯಕ್ಷ (3 ಸ್ಥಾನ)

1.ಭಾಸ್ಕರ ರೈ ಕಟ್ಟ- 194

2.ರಾಜೇಶ್ ಕೆ.ಪೂಜಾರಿ-129

3.ಅನ್ಸಾರ್ ಇನೋಳಿ-122

4.ಆತ್ಮಭೂಷಣ್-121

5.ಆರ್.ಸಿ.ಭಟ್ -121

6.ಹರೀಶ್ ಮಾಂಬಾಡಿ-113

*ಕಾರ್ಯದರ್ಶಿ (3 ಸ್ಥಾನ)

1.ವಿಜಯ್ ಕೋಟ್ಯಾನ್ 186.

2.ಗಂಗಾಧರ ಕಲ್ಲಪಳ್ಳಿ-172

3.ಭುವನೇಶ್ ಗೇರುಕಟ್ಟೆ-146

4.ಹರೀಶ್ ಮೋಟುಕಾನ-118

5.ಸಿದ್ದಿಕ್ ನೀರಾಜೆ-96

6.ಶರತ್ -63

 *ಕಾರ್ಯಕಾರಿ ಸಮಿತಿ(15 ಸ್ಥಾನ)*

 1) ಸತೀಶ್ ಇರಾ-223

2) ಸುಖ್ ಪಾಲ್ ಪೊಳಲಿ – 213

3) ವಿಲ್ಫ್ರೆಡ್ ಡಿಸೋಜ- 201

4) ರಾಜೇಶ್ ಶೆಟ್ಟಿ- 191

5) ಸತ್ಯವತಿ- 192

6) ಭರತ್ ರಾಜ್ -181

7) ಮೋಹನ್ ಕುತ್ತಾರ್- 173

8) ಹರೀಶ್ ಕುಲ್ಕುಂದ-169

9) ಮಹಮ್ಮದ್ ಆರೀಫ್ -168

10- ರಾಜೇಶ್ ದಡ್ಡಂಗಡಿ- 147

11) ಶ್ರವಣ್ ನಾಳ- 138

12) ನಿಶಾಂತ್ ಕಿಲೆಂಜೂರು- 136

13) ಸಂದೇಶ್ ಜಾರ- 134

14) ಹಿಲರಿ ‌ಕ್ರಾಸ್ತಾ- 123

15) ಅಶೋಕ್ ಶೆಟ್ಟಿ – 111

16) ವಿನಯಕೃಷ್ಣ- 104

17) ನರೇಂದ್ರ ಕೆರೆಕಾಡು- 98

18) ದೇವಿಪ್ರಸಾದ್- 95

19) ಲೋಕೇಶ್ ಪೆರ್ಲಂಪಾಡಿ – 91

20) ವಿದ್ಯಾಧರ್ ಶೆಟ್ಟಿ- 82

21) ನವೀನ್ ಶೆಟ್ಟಿ- 77

22) ಗಿರೀಶ್ ಎ. – 76

23) ಜೈನುದ್ದೀನ್- 55.

ಇತ್ತೀಚಿನ ಸುದ್ದಿ

ಜಾಹೀರಾತು