2:21 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಒತ್ತಡ ನಿರ್ವಹಣೆ’ ಕುರಿತು ಆನ್ ಲೈನ್ ಜಾಗೃತಿ ಕಾರ್ಯಕ್ರಮ

07/06/2021, 21:20

ಬಂಟ್ವಾಳ(reporterkarnataka news): ಮೊಡಂಕಾಪು ಕಾರ್ಮೆಲ್ ಕಾಲೇಜ್ ಆಶ್ರಯದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಆನ್ ಲೈನ್ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾತು. 

ದಕ್ಷಿಣ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಜಿಲ್ಲಾ ಯುವ ಸಲಹೆಗಾರ ಶ್ರೀ ಕಾಂತ್ ಪೂಜಾರಿ ಬಿರಾವ್  ಕಾರ್ಯ ಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಒತ್ತಡಗಳನ್ನು ನಾವೇ ಜಯಿಸಲು ವಿವಿಧ ವಿಧಾನ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ಪ್ರಾಮುಖ್ಯತೆಯ ಬಗ್ಗೆ ಅವರು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ಎ.ಸಿ ಅವರು ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ಆದಕ್ಕೆ ಸಂಬಂಧಿಸಿದ ಅನಗತ್ಯ ಒತ್ತಡವನ್ನು ತಪ್ಪಿಸಲು ಸಾಮಾನ್ಯ ಜನರಿಗೆ ಜಾಗೃತಿ ಮೂಡಿಸುವ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಲಯನ್ ಕ್ಲಬ್ ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೂಡ ಉಪಸ್ಥಿತರಿದ್ದರು.
ಕಾರ್ಯಕ್ರಮ ಅಧಿಕಾರಿ ಮಧುರಾ ಕೆ.ಕಾರ್ಯಕ್ರಮ ಆಯೋಜಿಸಿದ್ದರು.
ಸುಮಾರು 100 ಜನ ಈ ಕಾರ್ಯಕ್ರಮದ ಪ್ರಯೋಜನ ವನ್ನು ಪಡೆದರು

ಇತ್ತೀಚಿನ ಸುದ್ದಿ

ಜಾಹೀರಾತು