3:53 AM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಒತ್ತಡ ನಿರ್ವಹಣೆ’ ಕುರಿತು ಆನ್ ಲೈನ್ ಜಾಗೃತಿ ಕಾರ್ಯಕ್ರಮ

07/06/2021, 21:20

ಬಂಟ್ವಾಳ(reporterkarnataka news): ಮೊಡಂಕಾಪು ಕಾರ್ಮೆಲ್ ಕಾಲೇಜ್ ಆಶ್ರಯದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಆನ್ ಲೈನ್ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾತು. 

ದಕ್ಷಿಣ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಜಿಲ್ಲಾ ಯುವ ಸಲಹೆಗಾರ ಶ್ರೀ ಕಾಂತ್ ಪೂಜಾರಿ ಬಿರಾವ್  ಕಾರ್ಯ ಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಒತ್ತಡಗಳನ್ನು ನಾವೇ ಜಯಿಸಲು ವಿವಿಧ ವಿಧಾನ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ಪ್ರಾಮುಖ್ಯತೆಯ ಬಗ್ಗೆ ಅವರು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ಎ.ಸಿ ಅವರು ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ಆದಕ್ಕೆ ಸಂಬಂಧಿಸಿದ ಅನಗತ್ಯ ಒತ್ತಡವನ್ನು ತಪ್ಪಿಸಲು ಸಾಮಾನ್ಯ ಜನರಿಗೆ ಜಾಗೃತಿ ಮೂಡಿಸುವ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಲಯನ್ ಕ್ಲಬ್ ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೂಡ ಉಪಸ್ಥಿತರಿದ್ದರು.
ಕಾರ್ಯಕ್ರಮ ಅಧಿಕಾರಿ ಮಧುರಾ ಕೆ.ಕಾರ್ಯಕ್ರಮ ಆಯೋಜಿಸಿದ್ದರು.
ಸುಮಾರು 100 ಜನ ಈ ಕಾರ್ಯಕ್ರಮದ ಪ್ರಯೋಜನ ವನ್ನು ಪಡೆದರು

ಇತ್ತೀಚಿನ ಸುದ್ದಿ

ಜಾಹೀರಾತು