5:45 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಮಾರ್ಚ್ 5ರಿಂದ 8: ಸೂಟರ್ ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; 6ರಂದು ‘ರಾಜಸವಾರಿ’

04/03/2022, 11:32

ಮಂಗಳೂರು(reporterkarnataka.com): ನಗರದ ಸೂಟರ್  ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 5ರಿಂದ 8ರ ವರೆಗೆ ನಡೆಯಲಿದೆ.

ಮಾ. 5ರಂದು ಬೆಳಗ್ಗೆ ಹೋಮ ಮತ್ತು ಭಂಡಾರ ಏರುವುದು ನಡೆಯಲಿದೆ. ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿ ಮಾನಿಗ ನೇಮೋತ್ಸವ ಜರುಗಲಿದೆ. ಮಾ.6ರಂದು ಸಂಜೆ ಶ್ರೀ ರಾಹು ಗುಳಿಗ ನೇಮ ಮತ್ತು ರಾತ್ರಿ ಶ್ರೀ ಪಂಜುರ್ಲಿ, ಗುಳಿಗೆ ನೇಮೋತ್ಸವ ಸಂಪನ್ನಗೊಳ್ಳಿದೆ. ಮಾ. 7ರಂದು ಮಧ್ಯಾಹ್ನ ಧರ್ಮದೈವದ ನೇಮ ಹಾಗೂ ಶ್ರೀ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾ.8ರಂದು ಮಧ್ಯಾಹ್ನ ಶ್ರೀ ಸಂಕಲೆ ಗುಳಿಗ ನೇಮ ಹಾಗೂ ರಾತ್ರಿ ಕೊರಗಜ್ಜ ನೇಮ ಮತ್ತು ಭಂಡಾರ ಇಳಿಸುವುದು ನಡೆಯಲಿದೆ.

ಮಾ.6ರಂದು ಬೆಳಗ್ಗೆ ಭಗವಾನ್ ಶ್ರೀ ಬಬ್ಬುಸ್ವಾಮಿಯ ‘ರಾಜಸವಾರಿ’ ದೈವಸ್ಥಾನದಿಂದ ಸೂಟರ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಹಾದ್ವಾರದವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು