4:19 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಮಾರ್ಚ್ 5ರಿಂದ 8: ಸೂಟರ್ ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; 6ರಂದು ‘ರಾಜಸವಾರಿ’

04/03/2022, 11:32

ಮಂಗಳೂರು(reporterkarnataka.com): ನಗರದ ಸೂಟರ್  ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 5ರಿಂದ 8ರ ವರೆಗೆ ನಡೆಯಲಿದೆ.

ಮಾ. 5ರಂದು ಬೆಳಗ್ಗೆ ಹೋಮ ಮತ್ತು ಭಂಡಾರ ಏರುವುದು ನಡೆಯಲಿದೆ. ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿ ಮಾನಿಗ ನೇಮೋತ್ಸವ ಜರುಗಲಿದೆ. ಮಾ.6ರಂದು ಸಂಜೆ ಶ್ರೀ ರಾಹು ಗುಳಿಗ ನೇಮ ಮತ್ತು ರಾತ್ರಿ ಶ್ರೀ ಪಂಜುರ್ಲಿ, ಗುಳಿಗೆ ನೇಮೋತ್ಸವ ಸಂಪನ್ನಗೊಳ್ಳಿದೆ. ಮಾ. 7ರಂದು ಮಧ್ಯಾಹ್ನ ಧರ್ಮದೈವದ ನೇಮ ಹಾಗೂ ಶ್ರೀ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾ.8ರಂದು ಮಧ್ಯಾಹ್ನ ಶ್ರೀ ಸಂಕಲೆ ಗುಳಿಗ ನೇಮ ಹಾಗೂ ರಾತ್ರಿ ಕೊರಗಜ್ಜ ನೇಮ ಮತ್ತು ಭಂಡಾರ ಇಳಿಸುವುದು ನಡೆಯಲಿದೆ.

ಮಾ.6ರಂದು ಬೆಳಗ್ಗೆ ಭಗವಾನ್ ಶ್ರೀ ಬಬ್ಬುಸ್ವಾಮಿಯ ‘ರಾಜಸವಾರಿ’ ದೈವಸ್ಥಾನದಿಂದ ಸೂಟರ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಹಾದ್ವಾರದವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು