10:11 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ರಾಯಚೂರು ಜಿಲ್ಲೆಯಾದ್ಯಂತ  ಇಂದಿನಿಂದ ಜೂನ್ 11ರ ವರೆಗೆ ಕಠಿಣ ನಿರ್ಬಂಧ

08/06/2021, 06:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತು ಹೊರತುಪಡಿಸಿ ನಾಳೆಯಿಂದ(ಜೂನ್ 8) ಜೂನ್ 11ರ ವರೆಗೆ

ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ದಿನಾಂಕ 08-06-2021(ಮಂಗಳವಾರ) ಮದ್ಯಾಹ್ನ 02-00 ಗಂಟೆಯಿಂದ 11-06-2021 (ಶುಕ್ರವಾರ) ರಾತ್ರಿ 12.00 ಗಂಟೆವರೆಗೆ ಈ  ಸಂಪೂರ್ಣ ನಿರ್ಬಂಧ ಜಾರಿಯಲ್ಲಿರುತ್ತದೆ.

ಬ್ಯಾಂಕ್ ಗಳು ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿ ಹಾಗೂ ಉಪ ನೋಂದಣಾಧಿಕಾರಿ ಕಚೇರಿಗಳು ಬೆಳಿಗ್ಗೆ 7.30 ಗಂಟೆಯಿಂದ 10.00ಗಂಟೆವರೆಗೆ ಕಾರ್ಯನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಮತ್ತು ಮದುವೆಗಳನ್ನು ನಿರ್ಬಂಧಿಸಲಾಗಿರುತ್ತದೆ. 

ಇತ್ತೀಚಿನ ಸುದ್ದಿ

ಜಾಹೀರಾತು