9:57 PM Friday3 - April 2026
ಬ್ರೇಕಿಂಗ್ ನ್ಯೂಸ್
ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು

06/03/2022, 08:29

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ ಪ್ರಮಾಣ 1.07%ಗೆ ಕುಸಿದಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ 182 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. 2,419 ಸಕ್ರಿಯ ಪ್ರಕರಣಗಳಿವೆ. 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ:

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು