11:09 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು

06/03/2022, 08:29

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ ಪ್ರಮಾಣ 1.07%ಗೆ ಕುಸಿದಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ 182 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. 2,419 ಸಕ್ರಿಯ ಪ್ರಕರಣಗಳಿವೆ. 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ:

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು