1:05 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಯುದ್ಧಪೀಡಿತ ಉಕ್ರೇನ್‌ ನಿಂದ ಮತ್ತೆ 210 ಭಾರತೀಯರು ತಾಯ್ನಾಡಿಗೆ: ವಾಯುಪಡೆಯ ವಿಶೇಷ ವಿಮಾನ ಸಾಥ್

06/03/2022, 13:59

ರೊಮೇನಿಯಾ(reporterkarnataka.com): ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾನುವಾರ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು.

ದೆಹಲಿಯ ಹಿಂದನ್‌ ಏರ್‌ ಬೇಸ್‌ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 210 ಜನರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಾಸ್‌ ಆಗಿದ್ದಾರೆ.

ಉಕ್ರೇನ್‌ ನ ನೆರೆ ರಾಷ್ಟ್ರ ರೊಮೇನಿಯಾದಿಂದ ಹೊರಟ ವಿಮಾನ ಇಂದು ಮುಂಜಾನೆ 5 ಗಂಟೆಗೆ ದೆಹಲಿ ತಲುಪಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರ ಒಂದೇ ದಿನ ಸುಮಾರು 3 ಸಾವಿರ ಭಾರತೀಯರನ್ನು 15 ವಿಮಾನಗಳ ಮೂಲಕ ಕರೆತರಲಾಗಿದೆ. ಇದರಲ್ಲಿ 3 ವಾಯುಪಡೆ ವಿಮಾನಗಳನ್ನು ನಿಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು