12:02 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಮತ್ತು ಜ್ಯೋತಿಷಿ ದೋಷಿಗಳು; ಕೋರ್ಟ್ ತೀರ್ಪು ಪ್ರಕಟ

08/06/2021, 13:26

ಉಡುಪಿ(reporterkarnataka news): ದಶಕಗಳ ಕಾಲ ಜತೆಯಾಗಿ ಸಂಸಾರ ನಡೆಸಿದ ಗಂಡನನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಅಮಾನುಷ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ಗೆಳೆಯ ಜ್ಯೋತಿಷಿ ನಿರಂಜನ್ ಭಟ್ ದೋಷಿಗಳೆಂದು ನ್ಯಾಯಾಲಯ ಆದೇಶ ನೀಡಿದೆ.

ಉಡುಪಿಯ ಉದ್ಯಮಿ ಕೆ.ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟು ಹಾಕಲಾಗಿತ್ತು. ಪ್ರಕರಣದಲ್ಲಿ ತಾಯಿ- ಮಗನ ಜತೆ ಸೇರಿದ ಜ್ಯೋತಿಷಿ ನಿರಂಜನ್ ಭಟ್ ವಿರುದ್ಧ ಕೊಲೆ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ತಿಳಿದೆ. ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು