1:32 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಮತ್ತು ಜ್ಯೋತಿಷಿ ದೋಷಿಗಳು; ಕೋರ್ಟ್ ತೀರ್ಪು ಪ್ರಕಟ

08/06/2021, 13:26

ಉಡುಪಿ(reporterkarnataka news): ದಶಕಗಳ ಕಾಲ ಜತೆಯಾಗಿ ಸಂಸಾರ ನಡೆಸಿದ ಗಂಡನನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಅಮಾನುಷ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ಗೆಳೆಯ ಜ್ಯೋತಿಷಿ ನಿರಂಜನ್ ಭಟ್ ದೋಷಿಗಳೆಂದು ನ್ಯಾಯಾಲಯ ಆದೇಶ ನೀಡಿದೆ.

ಉಡುಪಿಯ ಉದ್ಯಮಿ ಕೆ.ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟು ಹಾಕಲಾಗಿತ್ತು. ಪ್ರಕರಣದಲ್ಲಿ ತಾಯಿ- ಮಗನ ಜತೆ ಸೇರಿದ ಜ್ಯೋತಿಷಿ ನಿರಂಜನ್ ಭಟ್ ವಿರುದ್ಧ ಕೊಲೆ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ತಿಳಿದೆ. ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು