6:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಮತ್ತು ಜ್ಯೋತಿಷಿ ದೋಷಿಗಳು; ಕೋರ್ಟ್ ತೀರ್ಪು ಪ್ರಕಟ

08/06/2021, 13:26

ಉಡುಪಿ(reporterkarnataka news): ದಶಕಗಳ ಕಾಲ ಜತೆಯಾಗಿ ಸಂಸಾರ ನಡೆಸಿದ ಗಂಡನನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಅಮಾನುಷ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ಗೆಳೆಯ ಜ್ಯೋತಿಷಿ ನಿರಂಜನ್ ಭಟ್ ದೋಷಿಗಳೆಂದು ನ್ಯಾಯಾಲಯ ಆದೇಶ ನೀಡಿದೆ.

ಉಡುಪಿಯ ಉದ್ಯಮಿ ಕೆ.ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟು ಹಾಕಲಾಗಿತ್ತು. ಪ್ರಕರಣದಲ್ಲಿ ತಾಯಿ- ಮಗನ ಜತೆ ಸೇರಿದ ಜ್ಯೋತಿಷಿ ನಿರಂಜನ್ ಭಟ್ ವಿರುದ್ಧ ಕೊಲೆ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ತಿಳಿದೆ. ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು