4:56 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯದಲ್ಲಿ 8,9 ಮತ್ತು 10ನೇ ತರಗತಿಗೆ ಟ್ಯೂಶನ್ ಕ್ಲಾಸ್ ಪ್ರವೇಶ ಆರಂಭ: ಇಂದೇ ನೋಂದಾಯಿಸಿಕೊಳ್ಳಿ

08/03/2022, 17:56

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ. ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 2022- 23ನೇ ಸಾಲಿನ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಟ್ಯೂಶನ್ ತರಗತಿ ಪ್ರವೇಶ ಆರಂಭಗೊಂಡಿದೆ.

ರಾಜ್ಯ ಹಾಗೂ ಸಿಬಿಎಸ್ ಇ ಪಠ್ಯಕ್ರಮದಲ್ಲಿ ಟ್ಯೂಶನ್ ನೀಡಲಾಗುವುದು. ಪ್ರತಿ ತರಗತಿಯಲ್ಲಿ ಗರಿಷ್ಠ 8 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ:

ಶ್ಲಾಘ್ಯ ತರಬೇತಿ ಸಂಸ್ಥೆ

ಬೊಂದೇಲ್, ಮಂಗಳೂರು

ಕರೆ: 9448854094

7349327494

ನೋಂದಣಿಗಾಗಿ www.shlaghya.in ಗೆ ಭೇಟಿ ನೀಡಿ.

ಇತ್ತೀಚಿನ ಸುದ್ದಿ

ಜಾಹೀರಾತು