3:33 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಾರ್ಚ್ 17: ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ನೇತ್ರದಾನ, ರಕ್ತದಾನ ಶಿಬಿರ

09/03/2022, 10:30

ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್, ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ ಒಕ್ಕೂಟ, ಲಯನ್ಸ್ ಕ್ಲಬ್,ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ
ಆಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅವರ ಜನ್ಮ ದಿನವಾದ ಮಾರ್ಚ್ 17ರಂದು ಬೃಹತ್ ನೇತ್ರದಾನ, ರಕ್ತದಾನ ಶಿಬಿರ ನಗರದ ಪುರಭವನದಲ್ಲಿ  ನಡೆಯಲಿದೆ.

ಇಲ್ಲಿನಾವು ಜೀವನವನ್ನು ಸಾರ್ಥಕ ಮಾಡಲು, ನಮ್ಮ ಮೆದುಳು ಸಾವಿನ ನಂತರ ಅಂಗಾಂಗಗಳನ್ನು ದಾನ ಮಾಡುವ ವಾಗ್ದಾನ ಮಾಡಲು ಒಂದು ಅವಕಾಶವಿದೆ.

ಕಲಾವಿದರು, ಅಭಿಮಾನಿಗಳು, ಕಲಾ ಪೋಷಕರು ಎಲ್ಲರೂ ಒಂದಾಗಿ  ರಕ್ತದಾನ ಹಾಗೂ ಸ್ವಇಚ್ಚೆಯಿಂದ ನೇತ್ರ ದಾನದ ವಾಗ್ದಾನ ಮಾಡುವ ಮೂಲಕ  ಕಾರ್ಯಕ್ರಮ ಯಶಸ್ವಿ ಗೊಳಿಸೋಣ ಎಂದು ಕರ್ನಾಟಕ ಜನಪದ ಅಕಾಡೆಮಿ ದ.ಕ. ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು