10:18 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಳಗಾವಿ ಮುರಗೊಡ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ: ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಉಪ ನೋಂದಣಿ ಅಧಿಕಾರಿ 

09/03/2022, 21:04

ಬೆಳಗಾವಿ(reporterkarnataka.com): ಸವದತ್ತಿ ತಾಲೂಕಿನ ಮುರಗೋಡ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ.

ಕೊಡ್ಲಿವಾಡ ಗ್ರಾಮದ ರೈತ ಶಿವಪ್ಪ ವರಗನ್ನವ ಅವರಿಂದ 4 ಸಾವಿರ ಹಣ ಪಡೆಯುವಾಗ ಉಪ ನೋಂದಣಿ ಅಧಿಕಾರಿ ಸಂತೋಷ್ ಕಪಲಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.


ಇದರ ಬಗ್ಗೆ ಬೆಳಗಾವಿ ಎಸಿಬಿ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ರೈತರಿಂದ ದೂರು ದಾಖಲು ಮಾಡಲಾಗಿತ್ತು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜಿಲ್ಲಾ ಅಧ್ಯಕ್ಷರಾದ ಬಿ. ಜಿ. ಕುಂಬಾರ, ಬೈಲಹೊಂಗಲ ತಾಲೂಕಾ ಅಧ್ಯಕ್ಷರಾದ ಸಿದ್ದು ಕಣಬರಗಿ, ಜಿಲ್ಲಾ ಸಂಚಾಲಕ ಇರ್ಫಾನ್ ಬಾಗೇವಾಡಿ, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ವಿವೇಕಾನಂದರ ಘಂಟಿ, ಶಂಕರ ಬಗನಾಳ, ಮಂಜು ವಡಿಯರ, ಗುರುನಾಥ ಮುಟ್ಟಿ ಸೇರಿದಂತೆ ಹಲವುರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು