1:29 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು

10/03/2022, 12:23

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ.

ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ. ಗೋವಾದಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ನ ಏಕೈಕ ಆಶಾಕಿರಣ ಕೂಡ ಇದೇ ಪುಟ್ಟ ರಾಜ್ಯವಾಗಿತ್ತು. ಆದರೆ ಇತ್ತೀಚಿಗಿನ ಫಲಿತಾಂಶ ಪ್ರಕಾರ ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ  20 ಸ್ಥಾನಗಳನ್ನು ಪಡೆದಿದೆ. ಒಬ್ಬರ ಬೆಂಬಲ ದೊರೆತರೆ ಬಿಜೆಪಿಗೆ ಇಲ್ಲಿ ಸರಳ ಬಹುಮತ ದೊರೆತಂತಾಗುತ್ತದೆ. ಗೋವಾದಲ್ಲಿ 3 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇವರ ಬೆಂಬಲ ಬಿಜೆಪಿಗೆ ಸಿಗುವ ಎಲ್ಲ ಸಾಧ್ಯತೆಗಳಿವೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು