10:30 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು

10/03/2022, 12:23

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ.

ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ. ಗೋವಾದಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ನ ಏಕೈಕ ಆಶಾಕಿರಣ ಕೂಡ ಇದೇ ಪುಟ್ಟ ರಾಜ್ಯವಾಗಿತ್ತು. ಆದರೆ ಇತ್ತೀಚಿಗಿನ ಫಲಿತಾಂಶ ಪ್ರಕಾರ ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ  20 ಸ್ಥಾನಗಳನ್ನು ಪಡೆದಿದೆ. ಒಬ್ಬರ ಬೆಂಬಲ ದೊರೆತರೆ ಬಿಜೆಪಿಗೆ ಇಲ್ಲಿ ಸರಳ ಬಹುಮತ ದೊರೆತಂತಾಗುತ್ತದೆ. ಗೋವಾದಲ್ಲಿ 3 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇವರ ಬೆಂಬಲ ಬಿಜೆಪಿಗೆ ಸಿಗುವ ಎಲ್ಲ ಸಾಧ್ಯತೆಗಳಿವೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು