9:14 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಅಂತರರಾಜ್ಯ ಕಳ್ಳನ ಸೆರೆ: ಬರೋಬ್ಬರಿ 11 ಪ್ರಕರಣಗಳಲ್ಲಿ ಭಾಗಿ; 52.68 ಲಕ್ಷ ರೂ .ಮೌಲ್ಯದ ಚಿನ್ನಾಭರಣ ವಶ

10/03/2022, 19:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಂತರರಾಜ್ಯ ಕಳ್ಳ ನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ  52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಹಾಸನ ಜಿಲ್ಲೆ ಮುದಿಗೆರೆ ಗ್ರಾಮದ ರಂಗೇಗೌಡ ಅಲಿಯಾಸ್ ಸಂತೋಷ್ ನನ್ನು  ಬಂಧಿಸಿರುವ ಪೊಲೀಸರು ಭಾರಿ ಬೇಟೆಯಾಡಿದ್ದಾರೆ .

ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ 4 , ಗ್ರಾಮಾಂತರ ಠಾಣೆ ಕಡೂರು ಹಾಗೂ ಹಾಸನದಲ್ಲಿ ತಲಾ 1 ,ಮೈಸೂರು ಮತ್ತು ಮಂಡ್ಯ ಗಳಲ್ಲಿ ತಲಾ 2 ಪ್ರಕರಣದಲ್ಲಿ ಈತ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ 6 ಸಾವಿರ ರೂ ನಗದು ,44.68 ಲಕ್ಷ ರೂ ಬೆಲೆಬಾಳುವ 899 ಗ್ರಾಂ  ಚಿನ್ನದ ಗಟ್ಟಿ ,1.20 ಲಕ್ಷ ರೂ ಬೆಲೆಬಾಳುವ 166 ಗ್ರಾಂನ ಬೆಳ್ಳಿ ಆಭರಣ ಹಾಗೂ 1ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ,

ಇತ್ತೀಚಿನ ಸುದ್ದಿ

ಜಾಹೀರಾತು