9:25 AM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ

11/03/2022, 09:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ.

ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು.
ಮಕ್ಕಳ ತಬ್ಬಿಕೊಂಡು ತಾಯಿ ತಂದೆ ಬಾವುಕರಾದರು.

ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆ ನಮಗೆ ಇರಲಿಲ್ಲ ಎಂದು ಉಕ್ರೇನಿನ ರಣ ಭೀಕರ ಕಹಾನಿಯನ್ನು ವಿದ್ಯಾರ್ಥಿಗಳು ಬಿಚ್ಚಿಟ್ಟರು.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಅದೆಷ್ಟೋ ವಿದ್ಯಾರ್ಥಿಗಳಿಗೆ ಭಾರತದ ತ್ರಿರಂಗ ಧ್ವಜ ರಕ್ಷಾ ಕವಚ ವಾಗಿತ್ತು. ನಾವು ನಮ್ಮ ದೇಶದ ಬಾವುಟ ತೋರಿಸಿ ಸುರಕ್ಷಿತವಾಗಿ ನಮ್ಮ

ತಾಯ್ನಾಡಿಗೆ ಬಂದಿದ್ದೇವೆ. ಅದು ಅಲ್ಲಿ ನಮ್ಮ ದೇಶಕ್ಕಿರೋ ಗೌರವ.ಬೇರೆ ದೇಶದವರು ನಮ್ಮ ದೇಶದ ಭಾವುಟ ಹಿಡಿದು ರಕ್ಷಣೆ

ಪಡೆದಿದ್ದಾರೆ. ಇದು ನಮ್ಮ್ ದೇಶದ ತಾಕತ್ತು ಎಂದು ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ ಹಾಗೂ ಆಫ್ರಿನ್ ನಿಡೋಣಿ ಹೇಳಿದರು.

ಮರಳಿ ಬರಲು ಸಹಾಯ ಮಾಡಿದ ಇಂಡಿಯನ್ ಎಂಬೆಸಿ, ಭಾರತ ಸರಕಾರ, ರಾಜ್ಯ ಸರ್ಕಾರಕ್ಕೆ ಮತ್ತು ಅಥಣಿ ಸ್ಥಳೀಯ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವಿಶೇಷ ಅಭಿನಂದನೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು